DCC Bank: ರೂ. 83,700/- ವೇತನ! ಬಳ್ಳಾರಿ ಜಿಲ್ಲಾ ಸಹಕಾರ ಬ್ಯಾಂಕ್ ಭರ್ಜರಿ ನೇಮಕಾತಿ 2026 । ಮೇ 6 ಕೊನೆಯ ದಿನಾಂಕ

DCC Bank

ನಮಸ್ಕಾರ ಸ್ನೇಹಿತರೆ, ನೀವೆನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳುವ ಆಸಕ್ತಿಯನ್ನು ಹೊಂದಿದ್ದೀರಾ? ಸರ್ಕಾರಿ ಸ್ವಾಮ್ಯದ ಸಂಸ್ಥೆಯಡಿಯಲ್ಲಿ ಕೆಲಸ ಮಾಡುವುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಒದಗಿಬಂದಿದೆ. DCC Bank Recruitment in Kannada ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವು ಖಾಲಿ ಇರುವ ವ್ಯವಸ್ಥಾಪಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಸೇರಿದಂತೆ ಒಟ್ಟು 82 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. … Read more

DHFWS: ₹1.30 ಲಕ್ಷ ವೇತನ! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

DHFWS

ನಮಸ್ಕಾರ ಸ್ನೇಹಿತರೆ, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉತ್ತರ ಕನ್ನಡದಲ್ಲಿ ಖಾಲಿ ಇರುವ ತುರ್ತು ವೈದಕೀಯ ಅಧಿಕಾರಿಗಳು ಹಾಗೂ ತಜ್ಞ ವೈದ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. DHFWS Recruitment in Kannada ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಒಟ್ಟು 12 ತಜ್ಞ ವೈದ್ಯ … Read more

Driver Scheme : ಪ್ರತಿಯೊಬ್ಬ ಆಟೋ ಡ್ರೈವರ್‌ಗೆ ₹15,000 ಸಹಾಯಧನ : ಏನಿದು ಮಾಹಿತಿ? ಇಲ್ಲಿ ನೋಡಿ!

Driver Scheme : ಪ್ರತಿಯೊಬ್ಬ ಆಟೋ ಡ್ರೈವರ್‌ಗೆ ₹15,000 ಸಹಾಯಧನ : ಏನಿದು ಮಾಹಿತಿ? ಇಲ್ಲಿ ನೋಡಿ!

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ “ಪ್ರತಿಯೊಬ್ಬ ಆಟೋ ಡ್ರೈವರ್‌ಗೆ ₹15,000 ಸಹಾಯಧನ” ಎಂಬ ಸುದ್ದಿ ವೈರಲ್ ಆಗುತ್ತಿದೆ. ಆದರೆ ಕರ್ನಾಟಕ ಸರ್ಕಾರದಿಂದ ಎಲ್ಲಾ ಆಟೋ ಚಾಲಕರಿಗೂ ನೇರವಾಗಿ ₹15,000 ನೀಡುವ ಅಧಿಕೃತ ಯೋಜನೆ ಇನ್ನೂ ಘೋಷಣೆ ಮಾಡಿಲ್ಲ . ಆದರೆ ₹15,000 ಸಹಾಯಧನ ಯೋಜನೆ ಬೇರೆ ರಾಜ್ಯದಲ್ಲಿ ಜಾರಿಯಲ್ಲಿದೆ ಕರ್ನಾಟಕದಲ್ಲಿ ಇದುವರೆಗೆ ಅಂತಹ ನೇರ ನಗದು ಸಹಾಯಧನಕ್ಕೆ ಅಧಿಕೃತ ಆದೇಶ ಬಂದಿಲ್ಲ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಹೇಳಿದ ಪ್ರಕಾರ ಕರ್ನಾಟಕ ಸರ್ಕಾರ ಪ್ರತಿಯೊಬ್ಬ ಆಟೋ ಚಾಲಕರಿಗೆ ಆರ್ಥಿಕ ಸಹಾಯಧನವನ್ನು … Read more

ADCL: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ 2026! ಯಾವುದೇ ಪರೀಕ್ಷೆ ಇಲ್ಲ + ಅರ್ಜಿ ಶುಲ್ಕವಿಲ್ಲ

ADCL

ನಮಸ್ಕಾರ ಸ್ನೇಹಿತರೆ, ಪದವಿಯನ್ನು ಮುಗಿಸಿ ಸರ್ಕಾರಿ ಸಂಸ್ಥೆಯಲ್ಲಿ ಗೌರಯುತ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದು ಆಕಾಂಕ್ಷೆ ಹೊಂದಿರುವ ಸಾವಿರಾರು ಉದ್ಯೋಗ ಪ್ರೀಯರಿಗೆ ಸುವರ್ಣಾವಕಾಶ! ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರ ಹಾಗೂ ಕಂಪನಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ. ADCL Recruitment in Kannada ಕಂಪನಿ ಕಾರ್ಯದರ್ಶಿ ಕೋರ್ಸ್ ಹಾಗೂ ಕಾನೂನು ಪದವಿ ಪೂರ್ಣಗೊಳಿಸಿ, ಆಡಳಿತಾತ್ಮಕ ಹಾಗೂ ಕಾನೂನಾತ್ಮಕ … Read more

CPCRI: ₹42,000/- ವೇತನ! ಕೇಂದ್ರ ತೋಟಗಾರಿಕೆ ಸಂಸ್ಥೆಯಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗಳ ಭರ್ಜರಿ ನೇಮಕಾತಿ!

CPCRI

ನಮಸ್ಕಾರ ಸ್ನೇಹಿತರೆ, ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಳ ತಾಲ್ಲೂಕಿನ ವಿಟ್ಲಾದಲ್ಲಿನ ಕೇಂದ್ರ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ II ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. CPCRI Recruitment in Kannada ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಯುಂಗ್ ಪ್ರೊಫೆಷನಲ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಒಂದು ಹುದ್ದೆಗೆ ಆಯ್ಕೆಯಾದ … Read more

UCSL: ₹44,000 ವೇತನ! ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026 । ಡಿಪ್ಲೊಮಾ, ITI ಪಾಸ್

UCSL

ಹಾಯ್ ಹಾಲೋ ನಮಸ್ಕಾರ ಸ್ನೇಹಿತರೆ, ನೀವೇನಾದರೂ ಡಿಪ್ಲೊಮಾ, ಐಟಿಐ ಮುಗಿಸಿ ಸರ್ಕಾರಿ ಸ್ವಾಮ್ಯದ ಸಂಸ್ಥೆಯಡಿಯಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ. ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು 2026 ನೇ ಸಾಲಿನಲ್ಲಿ ಇನ್ನೊಮ್ಮೆ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 15 ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ. UCSL Recruitment in Kannada ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೂಪರ್ವೈಸರ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಿನ್ನೆ … Read more

Labours: ಖಾಸಗಿ ಸಾರಿಗೆ ಕ್ಷೇತ್ರದಿಂದ ಅಸಂಘಟಿತ ಕಾರ್ಮಿಕರಿಗೆ ₹18,000 ಸಹಾಯಧನ ನೀಡಲು ಆನ್ಲೈನ್ ಅರ್ಜಿ ಆರಂಭಿಸಿದ್ದಾರೆ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Labour

ನಮಸ್ಕಾರ ಸ್ನೇಹಿತರೆ, ನೀವು ಅಸಂಘಟಿತ ವಲಯದ ಕಾರ್ಮಿಕರೇ? ನಿಮ್ಮ ಬಳಿ ಇ-ಶ್ರಮ್ ಕಾರ್ಡ್ ಇದೆಯೇ? ನಿಮಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ. PM-SYM Scheme in Kannada WhatsApp Group Join Now Telegram Channel Join Now ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ವೃದ್ದಾಪ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿದ್ದು, ಈ … Read more

UIDAI: ₹1.5 ಲಕ್ಷ ವೇತನ! ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳ ನೇಮಕಾತಿ । ಅರ್ಜಿ ಶುಲ್ಕ ಇಲ್ಲ + ಲಿಖಿತ ಪರೀಕ್ಷೆ ಇಲ್ಲ

UIDAI

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೆಂಗಳೂರಿನಲ್ಲಿ ಉದ್ಯೋಗ ಮಾಡುವ ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಬೆಂಗಳೂರು ತಾಂತ್ರಿಕ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. UIDAI Recruitment in Kannada ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 14-05-2026 ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ … Read more

SSF: ₹63,200/- ವೇತನ! ಕಾನ್ಸ್ಟೇಬಲ್ ನೇಮಕಾತಿ 2026 । 10th ಪಾಸ್ ಆದವರಿಗೆ ಸುವರ್ಣಾವಕಾಶ!

SSF

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಜಸ್ಟ್ 10th ಪಾಸ್ ಆಗಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದಿರಾ? ಅಥವಾ ನೀವೇನಾದರೂ ಭದ್ರತಾ ಪಡೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! SSF Recruitment in Kannada ಭಾರತ ಸರ್ಕಾರದ ಗೃಹಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಡಬೇಕೆಂದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ … Read more

TA Rally: ರೂ. 69,400/- ವೇತನ! ಪ್ರಾದೇಶಿಕ ಸೇನಾ ನೇಮಕಾತಿ 2026 । 3806 ಹುದ್ದೆಗಳು

Territorial Army

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂದು ಕನಸು ಕಾಣುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ಟೆರಿಟೋರಿಯಲ್ ಆರ್ಮಿ 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Territorial Army Recruitment in Kannada ಟೆರಿಟೋರಿಯಲ್ ಆರ್ಮಿಯ ನೇಮಕಾತಿ ಅಭಿಯಾನದಡಿ ದೇಶದಾದ್ಯಂತ ಒಟ್ಟು 3806 ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್ ಹಾಗೂ ಟ್ರೇಡ್ಸ್ ಮೆನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಒಂದು ನೇಮಕಾತಿ ಪ್ರಕ್ರಿಯೆಯು ರ್ಯಾಲಿಗಳ … Read more