Open Rally: ಭಾರತೀಯ ಸೇನೆಯಲ್ಲಿ ಸಿವಿಲಿಯನ್ ಪೋರ್ಟರ್ ಹುದ್ದೆಗಳ ನೇಮಕಾತಿ! SSLC/ITI ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

Open Rally

Open Rally: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂದು ಹಂಬಲ ಹೊಂದಿರುವ ಅಭ್ಯರ್ಥಿಗಳಿಗೆ ಯುವಕರಿಗೆ ಒಂದು ಸುವರ್ಣಾವಕಾಶ! ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದಲ್ಲಿ ಖಾಲಿ ಇರುವ ಒಟ್ಟು 600 ಸಿವಿಲಿಯನ್ ಪೋರ್ಟರ್ ಹುದ್ದೆಗಳ ಭರ್ತಿಗೆ ಭಾರತೀಯ ಸೇನೆಯು ಬೃಹತ್ ಓಪನ್ ರ್ಯಾಲಿಯನ್ನು ಆಯೋಜಿಸಿದ್ದು, ಜಸ್ಟ್ SSLC ಅಥವಾ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ರ್ಯಾಲಿಗೆ ಭಾಗವಹಿಸಬಹುದಾಗಿದೆ. Indian Army Civilian Porter Recruitment 2026 WhatsApp Group Join Now Telegram Channel Join Now ಈ … Read more

Modi: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮಹಿಳೆಯ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ರೂ. 2000/-

modi

Modi: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ, ಮಹಿಳೆಯರನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಂಡ ಸಾಕಷ್ಟು ಮಹಿಳೆಯರು ಸ್ವಂತ ಉದ್ಯೋಗವನ್ನು ಕಂಡುಕೊಳ್ಳುವ ಮೂಲಕ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ. WhatsApp Group Join Now Telegram Channel Join Now ಇದರ ಬೆನ್ನಲೇ ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ಮಹಿಳೆಯರಿಗೆ ರೂ. 2,000/- ಆರ್ಥಿಕ ನೆರವನ್ನು ನೀಡಲು ಮುಂದಾಗಿದ್ದು, … Read more

AVNL: ರೂ. 1,20,000/- ವೇತನ! ರಕ್ಷಣಾ ಸಚಿವಾಲಯದಲ್ಲಿ 1213 ಹುದ್ದೆಗಳ ಬೃಹತ್ ನೇಮಕಾತಿ! ಕೊನೆಯ ದಿನಾಂಕ ಜುಲೈ 25

AVNL

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದದ ಅಡಿಯಲ್ಲಿ ಬರುವ ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. AVNL Recruitment 2026 WhatsApp Group Join Now Telegram Channel Join Now ಈ ಹುದ್ದೆಗಳಿಗೆ … Read more

Parihara: ಮಳೆಯ ಕೊರತೆಗೆ ಸರ್ಕಾರದ 50,000/- ಪರಿಹಾರ ಪ್ಯಾಕೇಜ್ ಘೋಷಣೆ! ಇಂದೇ ಅರ್ಜಿ ಹಾಕಿ

Parihara

Parihara: ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪರಿಹಾರ ಪ್ಯಾಕೇಜ್ ಘೋಷಣೆ! ಹೌದು ಪ್ರಸ್ತುತ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯ ಕೊರತೆಯಿಂದಾಗಿ ಲಕ್ಷಾಂತರ ರೈತರು ಬೆಳೆದ ಬೆಳೆಗಳು ಒಣಗಿಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರ ಈ ಸಂಕಷ್ಟವನ್ನು ದೂರ ಮಾಡುವ ನಿಟ್ಟಿನಲ್ಲಿ ಮುಂಖ್ಯಮಂತ್ರಿ DK ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರವು ರೈತರಿಗೆ ನೆರವಾಗಲು ಮುಂದಾಗಿದ್ದು, ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದರೆ ಪ್ರತಿ ಎಕರೆಗೆ 50,000/- ಹಣವನ್ನು ಪರಿಹಾರವಾಗಿ ನೀಡಲು ನಿರ್ಧರಿಸಿದೆ. WhatsApp … Read more

Card: ಅಂತ್ಯೋದಯ ಅನ್ನಭಾಗ್ಯ ಯೋಜನೆಯಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಪ್ರತಿ ಸದಸ್ಯರಿಗೆ 7 ಕೆಜಿ ಅಕ್ಕಿ

Ration

Ration: ದೇಶದ ಅತ್ಯಂತ ಬಡ ಕುಟುಂಬಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿ ಅಂತ್ಯೋದಯ ಅನ್ನ ಭಾಗ್ಯ ಯೋಜನೆಯಲ್ಲಿ ಪಡಿತರ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತರಲು ನಿರ್ಧರಿಸಿದ್ದು, ರಾಷ್ಟೀಯ ಆಹಾರ ಭದ್ರತಾ ಕಾಯ್ದೆ 2013 ಕ್ಕೆ ಮಹತ್ವದ ತಿದ್ದುಪಡಿ ತರುವ ಮೂಲಕ ಕುಟುಂಬ ಆಧಾರಿತ ವಿತರಣೆ ಆಗುತ್ತಿದೆ ಪಡಿತರ ಧಾನ್ಯದ ಬದಲಿಗೆ ವ್ಯಕ್ತಿ ಆಧಾರಿತ ವಿತರಣಾ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. WhatsApp Group Join Now Telegram Channel Join Now ಸರ್ಕಾರದ ಈ ಒಂದು … Read more

Teachers: ರೂ. 99,400/- ವೇತನ! ಕರ್ನಾಟಕ ವಸತಿ ಶಾಲೆಗಳಲ್ಲಿ 1087 ಶಿಕ್ಷಕರ ನೇಮಕಾತಿ 2026 | ಆಗಸ್ಟ್ 13 ಕೊನೆಯ ದಿನಾಂಕ

Teachers

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ಪ್ರತಿಷ್ಠಿತ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಿಪೇಯಿ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ -ಸಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. Teachers Recruitment 2026 WhatsApp Group … Read more

FREE PHONE : ಪ್ರತಿಯೊಬ್ಬ ಮಹಿಳೆಯರಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ? ಆನ್‌ಲೈನ್ ಅರ್ಜಿ!

ನಮಸ್ಕಾರ ಸ್ನೇಹಿತೆಯರೇ, ಇತ್ತೀಚಿನ ದಿನಗಳಲ್ಲಿ “ಕೇಂದ್ರ ಸರ್ಕಾರದಿಂದ ಎಲ್ಲಾ ಮಹಿಳೆಯರಿಗೆ ಉಚಿತ ಸ್ಮಾರ್ಟ್‌ಫೋನ್ ನೀಡಲಾಗುತ್ತಿದೆ”, “ಆನ್‌ಲೈನ್ ಅರ್ಜಿ ಸಲ್ಲಿಸಿ ಉಚಿತ ಮೊಬೈಲ್ ಪಡೆಯಿರಿ” ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವೆಬ್‌ಸೈಟ್‌ಗಳಲ್ಲಿ ಹೆಚ್ಚು ಹರಿದಾಡುತ್ತಿವೆ. ಇದರಿಂದ ಅನೇಕ ಮಹಿಳೆಯರು ಈ ಯೋಜನೆ ನಿಜವೇ? ಅರ್ಜಿ ಎಲ್ಲಿಗೆ ಸಲ್ಲಿಸಬೇಕು? ಎಂಬ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. WhatsApp Group Join Now Telegram Channel Join Now ಸರ್ಕಾರದಿಂದ ಪ್ರತಿಯೊಬ್ಬ ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ಕೊಡೋದಕ್ಕೆ ಆನ್ಲೈನ್ ಅರ್ಜಿಯನ್ನು … Read more

KSRP Application: ರೂ. 76,100/- ವೇತನ! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2314 ಹುದ್ದೆಗಳ ಭರ್ಜರಿ ನೇಮಕಾತಿ 2026! ಆಗಸ್ಟ್ 10 ಕೊನೆಯ ದಿನಾಂಕ

KSRP

ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹಾಗೂ ಭಾರತೀಯ ಮೀಸಲು ಪಡೆಯಲ್ಲಿ ಖಾಲಿ ಇರುವ ಒಟ್ಟು 2314 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. KSRP Recruitment 2026 WhatsApp Group Join Now Telegram Channel Join Now ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ 1455 ಪೊಲೀಸ್ ಕಾನ್ಸ್ಟೇಬಲ್ … Read more

DSLR: ರೂ. 76,100 ವೇತನ! ಸರ್ವೇ ಡಿಪಾರ್ಟ್ಮೆಂಟ್ ನಲ್ಲಿ ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ 2026 । ಕೊನೆಯ ದಿನಾಂಕ ಆಗಸ್ಟ್ 7

DSLR

ರಾಜ್ಯ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಭೂ ದಾಖಲೆಗಳ ಹಾಗೂ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಖಾಲಿ ಇರುವ ಲ್ಯಾಂಡ್ ಸರ್ವೇಯರ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಾರ ಮಾಡಲಾಗಿದೆ. DSLR Recruitment 2026 WhatsApp Group Join Now Telegram Channel Join Now ಕಂದಾಯ ಇಲಾಖೆಯಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಹಾಗೂ ತಾಂತ್ರಿಕ ಹಿನ್ನಲೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ … Read more

MSY: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಗಿಫ್ಟ್! ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ₹2,500 ಹಣ

msy

MSY: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಆಗಸ್ಟ್ 28, 2026 ರ ರಕ್ಷಾ ಬಂಧನದಂದು ಪ್ರತಿ ಮಹಿಳೆಯರಿಗೆ ಸಹಾಯಧನವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಇದು ಕೇವಲ ರಕ್ಷಾ ಬಂಧನದ ದಿನದಂದು ಮಾತ್ರವಲ್ಲದೆ ಪ್ರತಿ ತಿಂಗಳು ಕೂಡ ರೂ 2500 ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ. WhatsApp Group Join Now Telegram Channel Join Now 28ರಂದು ಆಚರಿಸಲಿರುವ ರಕ್ಷಾ ಬಂಧನದ ಪ್ರಯುಕ್ತ ದೇಶದ ಮಹಿಳೆಯರಿಗೆ ಪ್ರತಿ ತಿಂಗಳು ₹2,500 ಸಹಾಯಧನ ನೀಡುವ ಕುರಿತು ಇತ್ತೀಚಿನ … Read more