Land Loan: ₹25 ಲಕ್ಷ ಸಹಾಯಧನ! ಸ್ವಂತ ಜಮೀನು ಖರೀದಿಗೆ ಸರ್ಕಾರದಿಂದ ಬಿಗ್ ಗಿಫ್ಟ್
Land Loan: ಎಷ್ಟೇ ಪಿತ್ರಾರ್ಜಿತ ಆಸ್ತಿಗಳಿದ್ದರೂ ಕೂಡ ಪ್ರತಿಯೊಬ್ಬರಿಗೂ ತಮ್ಮ ಹೆಸರಿನಲ್ಲಿ ಸ್ವಂತ ಜಮೀನನ್ನು ಖರೀದಿಸಬೇಕೆನ್ನುವ ಕನಸನ್ನು ಕಾಣುತ್ತಿರುತ್ತಾರೆ. ಆದರೆ ಈ ಎಲ್ಲಾ ಕನಸುಗಳನ್ನು ನನಸು ಮಾಡಿಕೊಳ್ಳಲು ಹಣಕಾಸಿನ ಕೊರತೆ ಅಡ್ಡಿಯಾಗುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದ್ದು, ಸ್ವಂತ ಭೂಮಿಯನ್ನು ಖರೀದಿಸುವ ಫಲಾನುಭವಿಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ. ಭೂ ರಹಿತ ಕುಟುಂಬಗಳಿಗೆ ಸ್ವಂತ ಜಮೀನನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಭೂ … Read more