Police Application: ರೂ. 76,100/- ವೇತನ! 1421 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ । PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 22 ಕೊನೆಯ ದಿನಾಂಕ

CRDR

ನಮಸ್ಕಾರ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. CRDR Recruitment 2026 WhatsApp Group Join Now Telegram Channel Join Now ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗೆ ಅರ್ಜಿ … Read more

PMVBRY: ರೂ. 15,000/- ಪ್ರೋತ್ಸಾಹಧನ! ಹೊಸ ಉದ್ಯೋಗಿಗಳಿಗೆ ಪ್ರಧಾನ ಮಂತ್ರಿಯಿಂದ ದೊಡ್ಡ ಗಿಫ್ಟ್ ಘೋಷಣೆ । ಇಂದೇ ಅಪ್ಲೈ ಮಾಡಿ

PMVBRY

ದೇಶದ ಅನೇಕ ನಿರುದ್ಯೋಗಿ ಯುವಜನತೆಗೆ ಉದ್ಯೋಗವನ್ನು ಹಾಗೂ ಕೌಶಲ್ಯಾಭಿವೃದ್ಧಿಯನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೊಳಿಸಿದ್ದು, ಆ ಯೋಜನೆಯೇ ಪ್ರಧಾನ ಮಂತ್ರಿ ವಿಕಾಸ ಭಾರತ ರೋಜಗಾರ್ ಯೋಜನೆ. PMVBRY Scheme 2026 WhatsApp Group Join Now Telegram Channel Join Now ಈ ಯೋಜನೆಯು ದೇಶದ ಯುವಜನತೆಗೆ ಕೇವಲ ಉದ್ಯೋಗವನ್ನು ಒದಗಿಸುವುದು ಮಾತ್ರವಲ್ಲದೆ, ಆಧುನಿಕ ಮಾರುಕಟ್ಟೆಗೆ ಅಗತ್ಯವಾದ ಕೌಶಲ್ಯವನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ. ಪ್ರಧಾನ ಮಂತ್ರಿ ವಿಕಾಸ ಭಾರತ ರೋಜಗಾರ್ ಯೋಜನೆಯಡಿಯಲ್ಲಿ ಹೊಸದಾಗಿ ಉದ್ಯೋಗಕ್ಕೆ … Read more

SBI Link: ರೂ. 85,920/- ವೇತನ! ಎಸ್‌ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

SBI Link

ಭಾರತದ ಪ್ರತಿಷ್ಠಿತ ಸಾರ್ವಜನಿಕ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. SBI Recruitment 2026 WhatsApp Group Join Now Telegram Channel Join Now ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ … Read more

2 Lakh: ಪೋಸ್ಟ್ ಆಫೀಸ್ ಧಮಾಕ ಸ್ಕೀಮ್! ರೂ. 436/- ಹಣವನ್ನು ಕಟ್ಟಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತೆ ರೂ. 2 ಲಕ್ಷ ಹಣ

Post

Post: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್! ನೀವು ಪೋಸ್ಟ್ ಆಫೀಸ್ ನಲ್ಲಿ ರೂ. 436 ಹಣವನ್ನು ಹೂಡಿಕೆ ಮಾಡಿ 7 ದಿನದಲ್ಲಿ ರೂ. 2,00,000/- ಹಣವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದು, ಯೋಜನೆ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ವರ್ಗದ ಜನರಿಗೆ ಆರ್ಥಿಕ ಭದ್ರತೆಯನ್ನು ಹೊದಗಿಸುವುದಾಗಿದೆ. WhatsApp Group Join Now Telegram Channel Join Now ಈ ಒಂದು ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದವರು ಹಾಗೂ ನಗರ ಭಾಗದವರು ಕೂಡ … Read more

Fireman: ರೂ. 1,16,000 ವೇತನ! MRPL ನಲ್ಲಿ ಫೈರ್ ಆಫೀಸರ್ ಹುದ್ದೆಗಳ ನೇಮಕಾತಿ 2026 । ಜುಲೈ 16 ಕೊನೆಯ ದಿನಾಂಕ

Firemen

Fireman: ಸರ್ಕಾರಿ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ! ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಫೈರ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now Telegram Channel Join Now ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಬಿಇ ಹಾಗೂ ಬಿಟೆಕ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ … Read more

Gas: LPG ಸಬ್ಸಿಡಿ ಪಡೆಯುವ ಗ್ರಾಹಕರು ಇ- ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ । ಜೂನ್ 30 ಕೊನೆಯ ದಿನಾಂಕ

Gas

Gas: ಭಾರತದಲ್ಲಿ ಈಗ ಅಡಿಗೆ ಅನಿಲ ಪ್ರತಿಯೊಬ್ಬರ ಕುಟುಂಬಕ್ಕೂ ಅನಿವಾರ್ಯವಾಗಿದೆ. ನಗರ ಪ್ರದೇಶಗಳಿಂದ ಹಿಡಿದು ಗ್ರಾಮೀಣ ಪ್ರದೇಶದ ಲಕ್ಷಾಂತರ ಕುಟುಂಬಗಳೂ ಕೂಡ ಅಡುಗೆಗಾಗಿ LPG ಸಿಲಿಂಡರ್ ಮೇಲೆಯೇ ಅವಲಂಬಿತವಾಗಿದೆ. ಈ ಹಿಂದೆ ಕೇಂದ್ರ ಸರ್ಕಾರವು ಗ್ರಾಹಕರ ಮೇಲಿನ ಆರ್ಥಿಕ ಭಾರವನ್ನು ಕಡಿಮೆ ಮಾಡಲು LPG ಸಬ್ಸಿಡಿ ಜಾರಿಗೊಳಿಸಿತ್ತು. ಈ ಒಂದು ಸಬ್ಸಿಡಿ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. WhatsApp Group Join Now Telegram Channel Join Now ಆದರೆ ಇತ್ತೀಚಿನ ದಿನಗಳಲ್ಲಿ … Read more

KBY: ₹50,000 ವಿದ್ಯಾರ್ಥಿವೇತನ! ಕಲಿಕಾ ಭಾಗ್ಯ ಯೋಜನೆಗೆ ಅರ್ಜಿ ಆರಂಭ 2026 | ಕಾರ್ಮಿಕರ ಮಕ್ಕಳಿಗೆ ಸುವರ್ಣಾವಕಾಶ

KBY

KBY: ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರವು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆ ಯೋಜನೆಯೇ “ಕಲಿಕಾ ಭಾಗ್ಯ ಯೋಜನೆ”. Kalika Bhagya Scheme 2026 WhatsApp Group Join Now Telegram Channel Join Now ಈ ಯೋಜನೆಯಡಿಯಲ್ಲಿ ಅರ್ಹ ಕಾರ್ಮಿಕರ ಮಕ್ಕಳಿಗೆ 1 ನೇ ತರಗತಿಯಿಂದ ಹಿಡಿದು ವೃತ್ತಪರ … Read more

Home Guard: SSLC ಪಾಸ್ ಅಭ್ಯರ್ಥಿಗಳಿಗೆ ತುಮಕೂರು ಗೃಹರಕ್ಷಕ ದಳದಲ್ಲಿ ಭರ್ಜರಿ ಉದ್ಯೋಗ ಅವಕಾಶ! ಜೂನ್ 30 ಕೊನೆಯ ದಿನಾಂಕ

Home Guard

ನಮಸ್ಕಾರ ಸ್ನೇಹಿತರೆ, ನಿಮಗೇನಾದರೂ ಸಮಾಜ ಸೇವೆಯ ಜೊತೆಗೆ ವೃತ್ತಿಜೀವನವನ್ನು ಪ್ರಾರಂಭಿಸಬೇಕೆನ್ನುವ ಹಂಬಲ ಇದೆಯಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ತುಮಕೂರು ಜಿಲ್ಲೆಯ ಗೃಹಲಕ್ಷಕ ದಳದಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸ್ವಯಂ ಸೇವಾ ಗೃಹರಕ್ಷಕ, ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Home Guard Recruitment 2026 WhatsApp Group Join Now Telegram Channel Join Now ಜಸ್ಟ್ SSLC ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ … Read more

Gruha Jyothi: ಗೃಹ ಜ್ಯೋತಿ ಯೋಜನೆಗೆ ಫೋನ್ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಗ್ರೀನ್ ಸಿಗ್ನಲ್! ಬಾಡಿಗೆ ಮನೆಯವರು ಕೂಡ ಅರ್ಜಿ ಸಲ್ಲಿಸಬಹುದು

Current

Gruha Jyothi: ಕರ್ನಾಟಕ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಹೊಸ ತಿರುವನ್ನು ಪಡೆದುಕೊಂಡಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಶೂನ್ಯ ಬಿಲ್ ಪಡೆಯುತ್ತಿದ್ದವರು ಇನ್ನು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. WhatsApp Group Join Now Telegram Channel Join Now ಗೃಹ ಜ್ಯೋತಿ ಯೋಜನೆ ರಾಜ್ಯದ ಲಕ್ಷಾಂತರ ಕುಟುಂಬಗಳ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತಂದಿದೆ. ವಿದ್ಯುತ್ ಬಿಲ್‌ನ ಹೊರೆ ಕಡಿಮೆ … Read more

RDWSD: ಶಿವಮೊಗ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜೂನ್ 30 ಕೊನೆಯ ದಿನಾಂಕ

RDWSD

ನಿರುದ್ಯೋಗಿ ಯುವಕ ಯುವತಿಯರಿಗೆ ಭರ್ಜರಿ ಉದ್ಯೋಗಾವಕಾಶ! ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. RDWSD Recruitment 2026 WhatsApp Group Join Now Telegram Channel Join Now ಸಾರ್ವಜನಿಕ ಆರೋಗ್ಯ ಮತ್ತು ಕುಡಿಯುವ ನೀರಿನ ಗುಣಮಟ್ಟ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. … Read more