CIL: ರೂ. 1.8 ಲಕ್ಷ ವೇತನ! ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ । ಕೊನೆಯ ದಿನಾಂಕ 11-06-2026

CIL

ಈಗಷ್ಟೇ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾದ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 2026 ನೇ ಸಾಲಿನ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. CIL Recruitment 2026 ಇಲ್ಲಿ ಒಟ್ಟು 660 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ … Read more

SSB: ರೂ. 69,100/- ವೇತನ! ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2026 । ಜಸ್ಟ್ SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

SSB

ನಮಸ್ಕಾರ ಸ್ನೇಹಿತರೆ, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಯುವಕ ಯುವತಿಯರಿಗೆ ಭಾರತೀಯ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸುವ ಸುವರ್ಣಾವಕಾಶ ಒದಗಿಬಂದಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಶಸ್ತ್ರ ಸೀಮಾ ಬಲ್ 2026 ನೇ ಸಾಲಿನ ಕ್ರೀಡಾ ಕೋಟಾದಡಿಯಲ್ಲಿ ಒಟ್ಟು 404 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. SSB Recruitment 2026 ವಿಶೇಷವಾಗಿ ರಾಷ್ಟೀಯ ಹಾಗೂ ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಗಮನದಲ್ಲಿಟ್ಟುಕೊಂಡು ಈ ನೇಮಕಾತಿ ಪ್ರಕ್ರಿಯೆಯನ್ನು ರೂಪಿಸಲಾಗಿದೆ. ಸರ್ಕಾರಿ … Read more

D Boss: ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಯುವಕರಲ್ಲಿ ಹೆಚ್ಚಿದ ನಿರೀಕ್ಷೆ! ಇದು ನಿಜಾನಾ?

D Boss

ನಮಸ್ಕಾರ ಸ್ನೇಹಿತರೆ, ನೀವೇನಾದರೂ ನಟ ದರ್ಶನ್ ಅವರ ಅಭಿಮಾನಿಗಳೇ? ಅವರು ರಾಜಕೀಯ ಅಖಾಡಕ್ಕೆ ಇಳಿಯಬೇಕೆನ್ನುವ ಆಸೆ ನಿಮಗಿದೆಯಾ? ಅಭಿಮಾನಿಗಳ ಕೋರಿಕೆಯ ಮೇರೆಗೆ ನಟ ದರ್ಶನ ಅವರು ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸುತ್ತಾರಾ? ಎನ್ನುವ ಆಸೆ ಹಾಗೂ ಗೊಂದಲಗಳು ನಿಮಗಿದಿಯಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇಂದಿನ ಸಮಾಜದಲ್ಲಿ ನಾಯಕತ್ವದ ಅರ್ಥವೇ ಬದಲಾಗುತ್ತಿದೆ. ಹಿಂದೆ ಕೇವಲ ರಾಜಕೀಯ ಅಥವಾ ಅಧಿಕಾರದ ಸ್ಥಾನದಲ್ಲಿರುವವರನ್ನೇ ನಾಯಕರೆಂದು ನೋಡಲಾಗುತ್ತಿತ್ತು. ಆದರೆ ಈಗ ಜನರು ನಾಯಕತ್ವವನ್ನು ವ್ಯಕ್ತಿಯ ನಡೆ, ಮಾತು, ಸಮಾಜದ ಬಗ್ಗೆ … Read more

Forest: ಅರಣ್ಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ 2026, 1,075 ಹುದ್ದೆ! ಇಂದು ಅಧಿಸೂಚನೆ ಪ್ರಕಟ

Forest

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಅರಣ್ಯ ರಕ್ಷಣೆ ಹಾಗೂ ವನ್ಯಜೀವಿಗಳ ಒಡನಾಟದೊಂದಿಗೆ ವೃತ್ತಿಜೀವನವನ್ನು ಪ್ರಾರಂಭಿಸಲು ಇಚ್ಛಿಸುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ಅರಣ್ಯ ಇಲಾಖೆಯು ಇಲ್ಲಿ ಖಾಲಿ ಇರುವ ಅರಣ್ಯ ರಕ್ಷಕ, ಕ್ಷೇತ್ರ ರಕ್ಷಕ, ಅರಣ್ಯ ಸಂರಕ್ಷಣಾಧಿಕಾರಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಒಟ್ಟು 1075 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. Forest Department Job Recruitment in Kannada SSLC … Read more

CSC Aadhaar: ಆಧಾರ್ ಸೇವಾ ಕೇಂದ್ರದಲ್ಲಿ ಬೃಹತ್ ನೇಮಕಾತಿ 2026! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 20

CSC Aadhaar

CSC Aadhaar: ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! CSC ಇ – ಗವರ್ನೆನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ದೇಶದಾದ್ಯಂತೆ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಆಧಾರ್ ಆಪರೇಟರ್, ಆಧಾರ್ ಸೂಪರ್ ವೈಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಧಾರ್ ಸೇವಾ ಕೇಂದ್ರಗಳಲ್ಲಿ ಒಟ್ಟು 245 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಿಗೆ … Read more

CESCOM: ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-05-2026

CESC

ನಮಸ್ಕಾರ ಸ್ನೇಹಿತರೇ, ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ 2026-27 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. CESC Recruitment 2026 Kannada ಯಾವುದೇ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಯಲ್ಲಿ ಖಾಲಿ … Read more

VS Bank: ₹92,500/- ವೇತನ! ವೀರಶೈವ ಸಹಕಾರಿ ಬ್ಯಾಂಕ್ ನೇಮಕಾತಿ 2026 । ಮೇ 27 ಕೊನೆಯ ದಿನಾಂಕ

VS Bank

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭದ್ರವಾದ ನೆಲೆಯನ್ನು ಕಂಡುಕೊಳ್ಳಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಗೌರವಯುತ ವೃತ್ತಿಜೀವನದ ಜೊತೆಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕೆನ್ನುವ ಹಂಬಲ ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನ್ನಸ್ಸನ್ನು ನನಸ್ಸು ಮಾಡಿಕೊಳ್ಳಲು ಇದು ಸುವರ್ಣವಕಾಶ! VS Bank Recruitment 2026 ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ … Read more

TVK Prize Money: ರೂ. 18,000/- ! ವಿಜಯ್ TVK ಪಕ್ಷದಲ್ಲಿ ಗೆದ್ದ ಖುಷಿಗೆ ಎಲ್ಲ ರಾಜ್ಯದ SSLC ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ಘೋಷಣೆ!

TVK Prize Money

TVK Prize Money: ನಟ ವಿಜಯ್ ರಾಜಕೀಯ ಪ್ರವೇಶ ಮಾಡಿ ಆರಂಭಿಸಿರುವ DVK ಪಕ್ಷ ಈಗಾಗಲೇ ಯುವಜನರಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅದರ ಮಧ್ಯೆ SSLC ವಿದ್ಯಾರ್ಥಿಗಳಿಗೆ ಘೋಷಿಸಿರುವ ಪ್ರೋತ್ಸಾಹ ಧನ ಯೋಜನೆ ಶಿಕ್ಷಣ ಕ್ಷೇತ್ರದಲ್ಲೂ ಹೊಸ ಚೈತನ್ಯ ಮೂಡಿಸಿದೆ. “ಪಠಣ ಮಾಡಿದವರಿಗೆ ಫಲ ಸಿಗಬೇಕು” ಎಂಬ ಸಂದೇಶವನ್ನು ಬಲವಾಗಿ ಹೊತ್ತು ತಂದ ಈ ಯೋಜನೆ, ವಿದ್ಯಾರ್ಥಿಗಳ ಶ್ರಮಕ್ಕೆ ಮೌಲ್ಯ ನೀಡುವ ಹೊಸ ಪ್ರಯತ್ನವೆಂದು ನೋಡಲಾಗುತ್ತಿದೆ. ಈ ಯೋಜನೆಯ ಪ್ರಕಾರ, SSLC ಫಲಿತಾಂಶದಲ್ಲಿ ಪಡೆದ ಅಂಕಗಳ ಆಧಾರದ … Read more

Students Kit: ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ₹8625 ಮೌಲ್ಯದ ಸ್ಟಡಿ ಕಿಟ್ ಉಚಿತ ವಿತರಣೆ । ಇಂದೇ ಅಪ್ಲೈ ಮಾಡಿ

Kit

Kit: ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್! ಪ್ರತಿಯೊಬ್ಬ ಕಟ್ಟಡ ಕಾರ್ಮಿಕರ ಮಕ್ಕಳಿಗೂ ಕೂಡ ಶೈಕ್ಷಣಿಕ ಕಿಟ್ ಅನ್ನು ಕೊಡಲು ಸರ್ಕಾರವು ಮುಂದಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರವು ಈ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕಾರ್ಮಿಕ ಇಲಾಖೆಯು ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ ಶೈಕ್ಷಣಿಕ ಕಿಟ್ ಯೋಜನೆಯನ್ನು ಜಾರಿಗೊಳಿಸಲಿದ್ದು, ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಾದ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಕರ್ನಾಟಕ ಸರ್ಕಾರವು … Read more

IRIDO: ₹2,15,900/- ವೇತನ! 6300+ ಹುದ್ದೆಗಳ ಬೃಹತ್ ನೇಮಕಾತಿ! ಮೇ 31 ಕೊನೆಯ ದಿನಾಂಕ

IRIDO

ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು 2026 ನೇ ಸಾಲಿನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. IRIDO Recruitment in Kannada ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಅಕೌಂಟೆಂಟ್, ಕ್ಲರ್ಕ್, ರೀಜನಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು 6300ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಜಸ್ಟ್ SSLC ಅಲ್ಲಿ ಪಾಸ್ … Read more