GESCOM: ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 5 ಕೊನೆಯ ದಿನಾಂಕ

GESCOM

ಕರ್ನಾಟಕ ರಾಜ್ಯದ ಪ್ರಮುಖ ವಿದ್ಯುತ್ ಸರಬರಾಜು ಸಂಸ್ಥೆಗಳಲ್ಲೊಂದಾಗಿರುವ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಸ್ತುತ 2026-27 ನೇ ಸಾಲಿನಲ್ಲಿ ಶಿಶಿಕ್ಷು ತರಬೇತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ವಲಯದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. GESCOM Recruitment 2026 in Kannada ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ವಿದ್ಯುತ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 05-06-2026 ರ ಒಳಗೆ … Read more

Land Scheme: ₹25 ಲಕ್ಷ ಸಹಾಯಧನ! ಸ್ವಂತ ಜಮೀನು ಖರೀದಿಗೆ ಸರ್ಕಾರದಿಂದ ಬಿಗ್ ಗಿಫ್ಟ್

Land Loan

Land: ಎಷ್ಟೇ ಪಿತ್ರಾರ್ಜಿತ ಆಸ್ತಿಗಳಿದ್ದರೂ ಕೂಡ ಪ್ರತಿಯೊಬ್ಬರಿಗೂ ತಮ್ಮ ಹೆಸರಿನಲ್ಲಿ ಸ್ವಂತ ಜಮೀನನ್ನು ಖರೀದಿಸಬೇಕೆನ್ನುವ ಕನಸನ್ನು ಕಾಣುತ್ತಿರುತ್ತಾರೆ. ಆದರೆ ಈ ಎಲ್ಲಾ ಕನಸುಗಳನ್ನು ನನಸು ಮಾಡಿಕೊಳ್ಳಲು ಹಣಕಾಸಿನ ಕೊರತೆ ಅಡ್ಡಿಯಾಗುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದ್ದು, ಸ್ವಂತ ಭೂಮಿಯನ್ನು ಖರೀದಿಸುವ ಫಲಾನುಭವಿಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ. ಭೂ ರಹಿತ ಕುಟುಂಬಗಳಿಗೆ ಸ್ವಂತ ಜಮೀನನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಭೂ ಒಡೆತನ … Read more

Udupi Cochin: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್‌ನಲ್ಲಿ ಸ್ಟೋರ್ ಕೀಪರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 4 ಕೊನೆಯ ದಿನಾಂಕ

UCSL

ಉಡುಪಿ ಜಿಲ್ಲೆಯ ಪ್ರತಿಷ್ಠಿತ ಮಲ್ಪೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಸಂಸ್ಥೆಯು 2026 ನೇ ಸಾಲಿನಲ್ಲಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸ್ಟೋರ್ ಪೀಕರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. UCSL Recruitment in Kannada ಯಾವುದೇ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಿರ ವೇತನದ ಜೊತೆಗೆ ಸರ್ಕಾರ ಇತರೆ ಭತ್ಯೆಗಳು ಹಾಗೂ ಉದ್ಯೋಗ ಭದ್ರತೆಗಳು ಲಭಿಸುತ್ತದೆ. ಕೇಂದ್ರ ಸರ್ಕಾರದ … Read more

NIMHANS: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026 | ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

NIMHANS

ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ಬೆಂಗಳೂರಿನ ಪ್ರತಿಷ್ಠಿತ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅಧಿಸೂಚನೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. NIMHANS Recruitment 2026 ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಕಂಪ್ಯೂಟರ್ ಜ್ಞಾನ, ವೈದ್ಯಕೀಯ ಯೋಜನೆ ಹಾಗೂ ಡೇಟಾ ನಿರ್ವಹಣೆ ಕೆಲಸದಲ್ಲಿ ಆಸಕ್ತಿ ಹೊಂದಿರುವ … Read more

Room: ಕೇವಲ ₹235ಕ್ಕೆ ಮಂತ್ರಾಲಯದಲ್ಲಿ ರೂಮ್ ಬುಕ್ಕಿಂಗ್! ಕಡಿಮೆ ದರದಲ್ಲಿ AC & Non-AC ರೂಮ್‌ಗಳು

Room

ಈಗೆಲ್ಲ ಬೇಸಿಗೆ ರಜೆ ಶುರುವಾಗಿದೆ. ಈ ಸಮಯದಲ್ಲಿ ಪ್ರರಿಯೊಬ್ಬರಿಗೂ ಕೂಡ ಕುಟುಂಬ ಸಮೇತರಾಗಿ ಧಾರ್ಮಿಕ ಪ್ರವಾಸ ಹೋಗಬೇಕೆನ್ನುವ ಆಸೆ ಇರುತ್ತದೆ. ಅಂತಹವರಿಗೆ ಎಲ್ಲಿ ಸ್ಟೇ ಮಾಡಬೇಕೆನ್ನುವ ಗೊಂದಲ ಇರುತ್ತದೆ. ಅಂತಹವರಿಗೆ ಒಂದು ಸಿಹಿಸುದ್ದಿ. ದಕ್ಷಿಣ ಭಾರತದ ಪ್ರತಿಷ್ಠಿತ ಪುಣ್ಯಕ್ಷೇತ್ರವಾದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ರೂಮ್ ಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದು ಕೇವಲ ರೂ. 235/- ಗಳಿಗೆ ಮಾತ್ರ. ಈ ಟೈಮ್ ಅಲ್ಲಿ ಈ … Read more

Gruhalakshmi: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯಡಿ 31 ಹಾಗೂ 32 ನೇ ಕಂತಿನ ಹಣ ಒಂದೇ ಸಾರಿ ಜಮಾ

Gruhalakshmi

ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ 30 ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ರೂ. 2000 ಹಣವನ್ನು ಜಮಾ ಮಾಡುತ್ತಿದ್ದು, ರಾಜ್ಯದ ಲಕ್ಷಾಂತರ ಮನೆಯ ಯಜಮಾನಿಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. WhatsApp Group Join Now Telegram Channel … Read more

DCC Bank: ಜನರಲ್ ಮ್ಯಾನೇಜರ್ ಹುದ್ದೆಗಳ ಬೃಹತ್ ನೇಮಕಾತಿ 2026! 19-05-2026 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ

DCC Bank

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪದವಿ ಪೂರ್ಣಗೊಳಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. DCC Bank Recruitment in Kannada ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ದಿನಾಂಕ 04-05-2026 ಕ್ಕೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕ್ ತನ್ನ ಆಡಳಿತ ಹಾಗೂ ಹಣಕಾಸಿನ ನಿರ್ವಹಣೆಯನ್ನು ಬಲಪಡಿಸವ ಉದ್ದೇಶದಿಂದ ನೇಮಕಾತಿ ಅಧಿಸೂಚನೆಯನ್ನು … Read more

CIL: ರೂ. 1.8 ಲಕ್ಷ ವೇತನ! ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ । ಕೊನೆಯ ದಿನಾಂಕ 11-06-2026

CIL

ಈಗಷ್ಟೇ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾದ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 2026 ನೇ ಸಾಲಿನ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. CIL Recruitment 2026 ಇಲ್ಲಿ ಒಟ್ಟು 660 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ … Read more

SSB: ರೂ. 69,100/- ವೇತನ! ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2026 । ಜಸ್ಟ್ SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

SSB

ನಮಸ್ಕಾರ ಸ್ನೇಹಿತರೆ, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಯುವಕ ಯುವತಿಯರಿಗೆ ಭಾರತೀಯ ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸುವ ಸುವರ್ಣಾವಕಾಶ ಒದಗಿಬಂದಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಶಸ್ತ್ರ ಸೀಮಾ ಬಲ್ 2026 ನೇ ಸಾಲಿನ ಕ್ರೀಡಾ ಕೋಟಾದಡಿಯಲ್ಲಿ ಒಟ್ಟು 404 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. SSB Recruitment 2026 ವಿಶೇಷವಾಗಿ ರಾಷ್ಟೀಯ ಹಾಗೂ ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಗಮನದಲ್ಲಿಟ್ಟುಕೊಂಡು ಈ ನೇಮಕಾತಿ ಪ್ರಕ್ರಿಯೆಯನ್ನು ರೂಪಿಸಲಾಗಿದೆ. ಸರ್ಕಾರಿ … Read more

D Boss: ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಯುವಕರಲ್ಲಿ ಹೆಚ್ಚಿದ ನಿರೀಕ್ಷೆ! ಇದು ನಿಜಾನಾ?

D Boss

ನಮಸ್ಕಾರ ಸ್ನೇಹಿತರೆ, ನೀವೇನಾದರೂ ನಟ ದರ್ಶನ್ ಅವರ ಅಭಿಮಾನಿಗಳೇ? ಅವರು ರಾಜಕೀಯ ಅಖಾಡಕ್ಕೆ ಇಳಿಯಬೇಕೆನ್ನುವ ಆಸೆ ನಿಮಗಿದೆಯಾ? ಅಭಿಮಾನಿಗಳ ಕೋರಿಕೆಯ ಮೇರೆಗೆ ನಟ ದರ್ಶನ ಅವರು ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸುತ್ತಾರಾ? ಎನ್ನುವ ಆಸೆ ಹಾಗೂ ಗೊಂದಲಗಳು ನಿಮಗಿದಿಯಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇಂದಿನ ಸಮಾಜದಲ್ಲಿ ನಾಯಕತ್ವದ ಅರ್ಥವೇ ಬದಲಾಗುತ್ತಿದೆ. ಹಿಂದೆ ಕೇವಲ ರಾಜಕೀಯ ಅಥವಾ ಅಧಿಕಾರದ ಸ್ಥಾನದಲ್ಲಿರುವವರನ್ನೇ ನಾಯಕರೆಂದು ನೋಡಲಾಗುತ್ತಿತ್ತು. ಆದರೆ ಈಗ ಜನರು ನಾಯಕತ್ವವನ್ನು ವ್ಯಕ್ತಿಯ ನಡೆ, ಮಾತು, ಸಮಾಜದ ಬಗ್ಗೆ … Read more