Labours: ಖಾಸಗಿ ಸಾರಿಗೆ ಕ್ಷೇತ್ರದಿಂದ ಅಸಂಘಟಿತ ಕಾರ್ಮಿಕರಿಗೆ ₹18,000 ಸಹಾಯಧನ ನೀಡಲು ಆನ್ಲೈನ್ ಅರ್ಜಿ ಆರಂಭಿಸಿದ್ದಾರೆ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಸ್ನೇಹಿತರೆ, ನೀವು ಅಸಂಘಟಿತ ವಲಯದ ಕಾರ್ಮಿಕರೇ? ನಿಮ್ಮ ಬಳಿ ಇ-ಶ್ರಮ್ ಕಾರ್ಡ್ ಇದೆಯೇ? ನಿಮಗಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ. PM-SYM Scheme in Kannada WhatsApp Group Join Now Telegram Channel Join Now ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ವೃದ್ದಾಪ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿದ್ದು, ಈ … Read more