Card: ಅಂತ್ಯೋದಯ ಅನ್ನಭಾಗ್ಯ ಯೋಜನೆಯಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಪ್ರತಿ ಸದಸ್ಯರಿಗೆ 7 ಕೆಜಿ ಅಕ್ಕಿ

Ration

Ration: ದೇಶದ ಅತ್ಯಂತ ಬಡ ಕುಟುಂಬಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿ ಅಂತ್ಯೋದಯ ಅನ್ನ ಭಾಗ್ಯ ಯೋಜನೆಯಲ್ಲಿ ಪಡಿತರ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತರಲು ನಿರ್ಧರಿಸಿದ್ದು, ರಾಷ್ಟೀಯ ಆಹಾರ ಭದ್ರತಾ ಕಾಯ್ದೆ 2013 ಕ್ಕೆ ಮಹತ್ವದ ತಿದ್ದುಪಡಿ ತರುವ ಮೂಲಕ ಕುಟುಂಬ ಆಧಾರಿತ ವಿತರಣೆ ಆಗುತ್ತಿದೆ ಪಡಿತರ ಧಾನ್ಯದ ಬದಲಿಗೆ ವ್ಯಕ್ತಿ ಆಧಾರಿತ ವಿತರಣಾ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. WhatsApp Group Join Now Telegram Channel Join Now ಸರ್ಕಾರದ ಈ ಒಂದು … Read more