SBTSSN: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ । ಏಪ್ರಿಲ್ 30 ಕೊನೆಯ ದಿನಾಂಕ

SBTSSN

SBTSSN: ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬಾಗಲಕೋಟೆ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಬಾಗಲಕೋಟೆ ಜಿಲ್ಲೆಯ ಪ್ರತಿಷ್ಠಿತ ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರ ಸಂಘವು ಮುಖ್ಯ ಕಾರ್ಯ ನಿರ್ವಾಹಕರು, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. SSLC ಅಲ್ಲಿ ಉತ್ತೀರ್ಣರಾದ ಹಾಗೂ ಬಿಕಾಂ, ಎಂಕಾಂ … Read more